ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm