ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm