ಬ್ರೇಕಿಂಗ್ ನ್ಯೂಸ್
07-04-22 06:10 pm HK Desk news ಕರ್ನಾಟಕ
ಹುಬ್ಬಳ್ಳಿ, ಎ.7 : ನನಗೂ ಸಚಿವನಾಗಬೇಕೆಂಬ ಆಸೆ ಇದೆ. ಕೇವಲ ನನಗಷ್ಟೇ ಅಲ್ಲ, ಯಾವುದೇ ಒಬ್ಬ ಶಾಸಕನಾದವನಿಗೂ ಸಚಿವನಾಗಬೇಕೆಂಬ ಆಸೆ ಇರುತ್ತದೆ. ರಾಜಕೀಯ ಅಂದ್ರೆ ದೆಹಲಿ ಮಟ್ಟದಲ್ಲಿ ಲಾಬಿ ಇದ್ದೇ ಇರುತ್ತದೆ. ನಾನೂ ಲಾಬಿ ಮಾಡಿದ್ದೇನೆ ಎಂದು ಹುಬ್ಬಳ್ಳಿ ಧಾರವಾಡ ಕ್ಷೇತ್ರದ ಶಾಸಕ, ಹಿರಿಯ ಮುಖಂಡ ಅರವಿಂದ ಬೆಲ್ಲದ ಹೇಳಿದ್ದಾರೆ.
ನಮ್ಮ ಹೈಕಮಾಂಡ್ ನಾಯಕರು ಅವರದ್ದೇ ಲೆಕ್ಕಾಚಾರದ ಮೇಲೆ ಸಚಿವ ಸ್ಥಾನ ನೀಡುತ್ತಾರೆ. ಈಗಾಗಲೇ ಉತ್ತರ ಭಾರತದ ಎಲ್ಲ ಚುನಾವಣೆ ಮುಗಿದಿದೆ. ಹೈಕಮಾಂಡ್ ಗಮನ ದಕ್ಷಿಣ ಭಾರತದ ಮೇಲೆ ಇದೆ, ಚುನಾವಣೆ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎಂದು ಅರವಿಂದ ಬೆಲ್ಲದ ಹೇಳಿದ್ದಾರೆ.
ಮೂರು ಜನರನ್ನ ಡಿಸಿಎಂ ಮಾಡುತ್ತಾರೆ ಎಂಬುದು ಮಾಧ್ಯಮಗಳ ಸೃಷ್ಟಿ. ಹೈಕಮಾಂಡ್ ಏನು ಮಾಡುತ್ತಾರೆ, ಅವರಿಗೆ ಗೊತ್ತು. ಅವರನ್ನ ಬಿಟ್ಟು ಬೇರೆ ಯಾರಿಗೂ ಗೊತ್ತಿಲ್ಲ. ಸಚಿವ ಸಂಪುಟದಲ್ಲಿ ಹಿರಿಯರು ಇರಬೇಕು, ಯುವಕರೂ ಇರಬೇಕು. ಯುವಕರಿಗೆ ಮತ್ತು ಹೊಸ ಮುಖಗಳು ಇದ್ದರೆ ಚೆನ್ನಾಗಿರುತ್ತದೆ. ನನಗೂ ಸಚಿವ ಸ್ಥಾನದ ಪಾಸಿಟಿವ್ ಫಲಿತಾಂಶ ನಿರೀಕ್ಷೆಯಲ್ಲಿದ್ದೇನೆ. ಆದರೆ ಎಲ್ಲವೂ ಹೈಕಮಾಂಡಗೆ ಬಿಟ್ಟ ವಿಚಾರ ಎಂದು ಹೇಳಿದರು.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಸಹಜ, ನಾನೂ ಸಹ ನನ್ನ ಲೆವೆಲ್ ನಲ್ಲಿ ಪ್ರಯತ್ನ ನಡೆಸಿದ್ದೇನೆ. ಸಚಿವ ಸಂಪುಟದಲ್ಲಿ ಕೇವಲ ಹಿರಿಯರು ಇದ್ದರೂ ನಡೆಯುವುದಿಲ್ಲ, ಯುವಕರು ಇದ್ದರೂ ನಡೆಯುವುದಿಲ್ಲ. ಅಲ್ಲಿ ಕಾಂಬಿನೇಷ್ನ್ ಅತಿ ಅವಶ್ಯ ಎಂದರು ಬೆಲ್ಲದ.
I also have a desire to become Minister says Arvind Bellad.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm