ಬ್ರೇಕಿಂಗ್ ನ್ಯೂಸ್
09-04-22 02:54 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ಉರ್ದು ಬರಲ್ಲ ಎಂಬ ಕಾರಣಕ್ಕೆ ಯುವಕನ ಕೊಲೆಯಾಗಿತ್ತು ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದ ಗೃಹ ಸಚಿವರ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಗೃಹ ಸಚಿವರ ಹೇಳಿಕೆ ಸರಿ ಇತ್ತು. ಮಾಹಿತಿ ಆಧರಿಸಿಯೇ ಹೇಳಿಕೆ ನೀಡಿದ್ದರು. ಆದರೆ ಬೆಂಗಳೂರು ಪೊಲೀಸ್ ಕಮಿಷನರ್ ಅವರೇ ಸುಳ್ಳು ಹೇಳಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.
ಪೊಲೀಸ್ ಕಮಿಷನರ್ ತನ್ನ ತಲೆ ಮೇಲೆ ಬರುತ್ತೆ ಎಂದು ಜನತೆಗೆ ಸುಳ್ಳು ಹೇಳಿದ್ದಾರೆ. ಉರ್ದು ಬರಲ್ಲ ಎಂಬ ಕಾರಣಕ್ಕೆ ಚಂದ್ರುನನ್ನು ಕೊಲೆ ಮಾಡಲಾಗಿತ್ತು. ಇದನ್ನು ಆತನ ಜೊತೆಗಿದ್ದ ಸೈಮನ್ ಹೇಳಿದ್ದಾನೆ. ಚಂದ್ರು ಓಡಿಸ್ತಿದ್ದ ಬೈಕ್ ಆಕ್ಸಿಡೆಂಟ್ ಆಗಿದ್ದು ನಿಜ. ಅಲ್ಲಿ ಗಲಾಟೆ ನಡೆದಿದ್ದು ಮಾತಿಗೆ ಮಾತು ಬೆಳೆದಿತ್ತು. ಈ ವೇಳೆ ಉರ್ದುವಿನಲ್ಲಿ ಮಾತನಾಡುವಂತೆ ಅಲ್ಲಿನ ಸ್ಥಳೀಯರು ಹೇಳಿದ್ದಾರೆ. ಉರ್ದು ನಹೀ ಹೈ ಎಂದು ಹೇಳಿದ್ದಕ್ಕೆ ಚಂದ್ರುವನ್ನು ಚೂರಿಯಿಂದ ಚುಚ್ಚಿ ಕೊಂದಿದ್ದಾರೆ. ಗೂಂಡಾ ಮುಸ್ಲಿಮರು ಈ ಕೃತ್ಯ ಎಸಗಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

ಈ ವಿಚಾರದಲ್ಲಿ ಗೃಹ ಸಚಿವರು ಹೇಳಿದ್ದರಲ್ಲಿ ಸತ್ಯವಿದೆ. ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಚಂದ್ರು ಗೆಳೆಯ ಸೈಮನ್ ಹೇಳಿದ್ದು ಸತ್ಯವಿದೆ. ಈ ಬಗ್ಗೆ ತನಿಖೆ ನಡೆದರೆ ಸತ್ಯ ಹೊರಬರುತ್ತದೆ ಎಂದು ರವಿಕುಮಾರ್ ಹೇಳಿದ್ದಾರೆ. ದೇಶಾದ್ಯಂತ ಇಂಗ್ಲಿಷಿಗಿಂತ ಹೆಚ್ಚು ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ, ಕರ್ನಾಟಕದಲ್ಲಿ ಕನ್ನಡ ಮೊದಲು. ತಮಿಳುನಾಡಿನಲ್ಲಿ ತಮಿಳು ಮೊದಲು. ಅದರಲ್ಲಿ ಎರಡು ಮಾತಿಲ್ಲ. ರಾಷ್ಟ್ರೀಯ ನೆಲೆಯಲ್ಲಿ ಹಿಂದಿಗೆ ಪ್ರಾಶಸ್ತ್ಯ ಕೊಡಬೇಕು. ಈ ವಿಚಾರದಲ್ಲಿ ನಮ್ಮ ಸರಕಾರ ಬದ್ಧವಾಗಿದೆ. ಕುಮಾರಸ್ವಾಮಿ ಹೇಳಿಕೆಯನ್ನು ಗಮನಿಸಿದ್ದೇನೆ. ಅಲಿಖಿತ ಆಗಿದ್ದರೂ ಹೆಚ್ಚಿನ ಜನರು ಬಳಸ್ತಿರೋದು ಹಿಂದಿ ಎಂದು ರವಿಕುಮಾರ್ ಹೇಳಿದ್ದಾರೆ.
BJP state secretary Ravikumar has made it clear in the case of a home minister, who was caught in a scuffle that a youth was murdered for not being Urdu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm