ಬ್ರೇಕಿಂಗ್ ನ್ಯೂಸ್
09-04-22 09:21 pm HK Desk news ಕರ್ನಾಟಕ
ತುಮಕೂರು, ಎ.9: ಮುಸ್ಲಿಮರ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರ ಅಭಿಯಾನದಿಂದ ಬೇಸತ್ತ ತುಮಕೂರಿನಲ್ಲಿ ಸಾಮಾಜಿಕ ಕಾರ್ಯಕರ್ತನಾಗಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸಾದಿಕ್ ಪಾಷಾ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಶಾಂತಿ ವಾತಾವರಣಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಏಪ್ರಿಲ್ 11 ರಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ತುಮಕೂರಿನ ಎಸ್ಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಸಾವಿಗೆ ಬಿಜೆಪಿ ಸರ್ಕಾರವೇ ನೇರಹೊಣೆ ಎಂದು ಟ್ವೀಟ್ ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಜಿ & ಐಜಿಪಿ, ಎಸ್ಪಿಗೆ ಟ್ಯಾಗ್ ಮಾಡಿ ಸಾದಿಕ್ ಪಾಷಾ ಟ್ವೀಟ್ ಮಾಡಿದ್ದಾರೆ.

ನಾನು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಧೈರ್ಯವಂತನಲ್ಲ. ಆದರೆ ಇದಕ್ಕೆ ಕಾರಣ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದು. ಸೂಕ್ತ ಕ್ರಮ ಕೈಗೊಳ್ಳದೆ ಅಧಿಕಾರಕ್ಕಾಗಿ ಮೌನದಲ್ಲಿರುವ ಮಾನ್ಯ ಬಸವರಾಜ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ತಾವು ಗೃಹ ಸಚಿವರು ಎಂಬ ಪರಿಜ್ಞಾನವಿಲ್ಲದೆ ಅವೈಜ್ಞಾನಿಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಈ ನಿರ್ಧಾರ ಮಾಡಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Tumkuru Muslim Social worker threatens CM Bommai of suicide due to Hindu outfits campaign against Muslims. He has tweeted this directly to CM Bommai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm