ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm