ಬ್ರೇಕಿಂಗ್ ನ್ಯೂಸ್
23-09-20 05:46 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನೆಲ್ಲೆ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ನಾವು ಬಂದ್ ಹಿಂದಕ್ಕೆ ಪಡೆಯಲ್ಲ, ನೂರಕ್ಕೆ ನೂರರಷ್ಟು ಬಂದ್ ಮಾಡಿಯೇ ಮಾಡುತ್ತೇವೆ ಅಂತಾ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ .
ಸೋಮವಾರ ಬಂದ್ ಗೆ ಕರೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ನಮ್ಮ ಒತ್ತಾಯಕ್ಕೆ ಮಣಿದು ಮಸೂದೆಯನ್ನ ತಡೆ ಹಿಡಿಯಬಹುದು ಎಂಬ ವಿಶ್ವಾಸವಿತ್ತು. ಆದ್ರೆ ಸರ್ಕಾರದ ಮೊಸಳೆ ಕಣ್ಣೀರು ಎಂಬುವುದು ಖಚಿತವಾಗಿದೆ. ಬೀದಿಯಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೂ ನಮ್ಮನ್ನ ಮಾತನಾಡಿಸಲು ಸರ್ಕಾರ ಮುಂದಾಗಿಲ್ಲ. ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೊಂದು ಕಾಪೋರೇಟ್ ಸರ್ಕಾರವಾಗಿದ್ದು, ಮಸೂದೆ ಬಗ್ಗೆ ರೈತರ ಸಲಹೆ ಸಹ ಪಡೆದುಕೊಂಡಿಲ್ಲ. ಎಪಿಎಂಸಿ ಮಸೂದೆ ರೈತರ ಮರಣ ಶಾಸನವಾಗಿದೆ. ಬಂಡವಾಳ ಶಾಹಿ ಸರ್ಕಾರ ಇದಾಗಿದೆ. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯಡಿಯೂರಪ್ಪನವರ ಮುಖವಾಡ ಬಯಲಾಗಿದೆ ಎಂದು ಕಿಡಿಕಾರಿದರು.
Join our WhatsApp group for latest news updates (2)
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm