ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm