ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm