ಬ್ರೇಕಿಂಗ್ ನ್ಯೂಸ್
11-04-22 01:46 pm HK Desk news ಕರ್ನಾಟಕ
ವಿಜಯಪುರ, ಎ.11: ಸಚಿವ ಸಂಪುಟ ಬದಲಾವಣೆ ಮಾಡ್ತಾರೋ, ಪುನರ್ ರಚನೆ ಮಾಡ್ತಾರೋ ಯಾವುದರ ಬಗ್ಗೆನೂ ಸ್ಪಷ್ಟವಾದ ಸಂದೇಶ ಕೇಂದ್ರದಿಂದ ಬಂದಿಲ್ಲ. ಈಗ ನಾವು ಏನೇ ಮಾತನಾಡಿದ್ರೂ ಅದು ಊಹಾಪೋಹ ಆಗುತ್ತದೆ. ಪಕ್ಷದ ಕಾರ್ಯಕಾರಿಣಿ ಬಳಿಕ ಒಟ್ಟಾರೆ ಒಳ್ಳೆ ಬೆಳವಣಿಗೆ ಆಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.
ವೈಯಕ್ತಿಕ ಹಾಗೂ ಕಾರ್ಯಕಾರಿಣಿ ಕೆಲಸದ ನಿಮಿತ್ತ ನಾನು ದೆಹಲಿಗೆ ಹೋಗಿದ್ದೆ. ಮಂತ್ರಿಯಾಗಲು ಲಾಬಿ ಮಾಡೋದಕ್ಕೆ ನಾನು ದೆಹಲಿಗೆ ಹೋಗಿಲ್ಲ. ಈ ಮೊದಲೂ ಅರವಿಂದ ಬೆಲ್ಲದ ಜೊತೆ ನಾನು ದೆಹಲಿಗೆ ಹೋಗಿದ್ದೆ, ಮಂತ್ರಿಗೋಸ್ಕರ ಹೋಗಿರಲಿಲ್ಲ ಎಂದಿದ್ದಾರೆ ಯತ್ನಾಳ್. ನೀವು ಸಚಿವನಾಗಲು ವಿಜಯೇಂದ್ರ ಅಡ್ಡಗಾಲು ಹಾಕುತ್ತಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದ್ದಕ್ಕೆ ಎಂತೆಂಥವರನ್ನೋ ಮನೆಯಲ್ಲಿ ಕೂಡಿಸಿದೆ ಹೈಕಮಾಂಡ್, ಇನ್ನು ವಿಜಯೇಂದ್ರ ಯಾವ ಗಿಡದ ತೊಪ್ಪಲು. ನನ್ನಿಂದ ಬಿಜೆಪಿ ಎನ್ನುವವರನ್ನೇ ಮನೆಯಲ್ಲಿ ಕೂಡಿಸಿದ್ದಾರೆ, ವಿಜಯೇಂದ್ರ ಮೊನ್ನೆ ಮೊನ್ನೆ ಹುಟ್ಟಿದ ಹುಡುಗ. ಬಿಜೆಪಿಯಲ್ಲಿ ಇನ್ಮುಂದೆ ವಂಶ ಪಾರಂಪರೆಗೆ ಅವಕಾಶವಿಲ್ಲ. ಪರಿವಾರ ವಾದ್ ಬಿಜೆಪಿಯಲ್ಲಿ ನಡೆಯಲ್ಲ ಎಂದು ಎಂದು ಪ್ರಧಾನ ಮಂತ್ರಿಗಳು ನಾಲ್ಕೈದು ಬಾರಿ ಹೇಳಿದ್ದಾರೆ. ಮಕ್ಕಳಿಗೆ, ಮೊಮ್ಮಕ್ಕಳಿಗೆ ಟಿಕೆಟ್ ಕೊಡುವ ಕಾಲ ಬಿಜೆಪಿಯಲ್ಲಿ ಹೋಯ್ತು.

ಮೊನ್ನೆ ಉತ್ತರ ಪ್ರದೇಶದಲ್ಲಿ ಈ ಪ್ರಯೋಗ ಆಗಿದೆ. ಅಪ್ಪನ ಜಾಗ ನನಗೆ ಬೇಕು, ಅಪ್ಪನ ಜಾಗ ನನಗೆ ಕೊಡಿ ಎನ್ನುವುದು ಇನ್ಮುಂದೆ ಯಾವುದು ಉಳಿಯಲ್ಲ ಎಂಬ ವಿಶ್ವಾಸ ನನಗಿದೆ. ಆ ಭ್ರಮೆಯಲ್ಲಿ ಇರುವುದಕ್ಕಿಂದ ಈಗೇನಾದ್ರೂ ಉದ್ಯೋಗ ಮಾಡಿಕೊಂಡಿದ್ರೆ ಅದರಲ್ಲೇ ಮುಂದುವರೆಯುವುದು ಒಳ್ಳೆಯದು ಎಂದು ಯಡಿಯೂರಪ್ಪ ಮತ್ತು ಅವರ ಪುತ್ರನಿಗೆ ಟಾಂಗ್ ನೀಡಿದ್ದಾರೆ.
Karnataka Yatnal talks about cabinet expansion and surgery.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm