ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm