ಬ್ರೇಕಿಂಗ್ ನ್ಯೂಸ್
11-04-22 08:33 pm Bengaluru Correspondent ಕರ್ನಾಟಕ
ಬೆಂಗಳೂರು, ಎ.11: ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟ್ ವಾರ್ ನಡೆಸಿದೆ. ಕಾಂಗ್ರೆಸ್ ಪದಾಧಿಕಾರಿಗಳ ಪಟ್ಟಿ ವಿಚಾರದಲ್ಲಿ ಟೀಕೆ ಮಾಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಸತ್ಯಕ್ಕೆ ಬೆಲೆ ಇಲ್ಲ ಎಂದು ಹೇಳಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕೆಪಿಸಿಸಿಯ ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯ ಬಯಲು ಮಾಡಿದ ಸಲೀಂ ಅಹ್ಮದ್ಗೆ ಗೇಟ್ ಪಾಸ್. ಭ್ರಷ್ಟಾಧ್ಯಕ್ಷರ ಪರ್ಸೆಂಟೇಜ್ ರಾಜಕೀಯಕ್ಕೆ ಹೂಂ ಗುಟ್ಟಿದ ಉಗ್ರಪ್ಪಗೆ ಉಪಾಧ್ಯಕ್ಷ ಪಟ್ಟ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ತತ್ತರಿಸಿದ್ದೇಕೆ? ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಗ್ಗೆ ಪಕ್ಷದ ಕಚೇರಿಯಲ್ಲೇ ಕುಳಿತು ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪನವರಿಗೆ ಉಪಾಧ್ಯಕ್ಷ ಸ್ಥಾನ! ಪಕ್ಷದಿಂದ ಉಚ್ಚಾಟನೆಗೊಂಡ ನಲಪಾಡ್ ಯುವ ಕ್ರಾಂಗ್ರೆಸ್ ಅಧ್ಯಕ್ಷ, ಕಾಂಗ್ರೆಸ್ ಪಕ್ಷದಲ್ಲಿ ಜವಾಬ್ದಾರಿ ಪಡೆಯಲು ಇದೇ ಮಾನದಂಡವೇ ? ಎಂದು ಪ್ರಶ್ನಿಸಿದೆ.
ಭಾರತದ ಅತ್ಯಂತ ಹಿರಿಯ ಯುವನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ 150 ಸ್ಥಾನ ಗೆಲ್ಲುವುದೇ ನಮ್ಮ ಗುರಿ ಎಂದಿದ್ದರು. ಆದರೆ ಇದನ್ನು ಅಪಾರ್ಥ ಮಾಡಿಕೊಂಡ ಡಿಕೆ ಶಿವಕುಮಾರ್ ಅವರು 150+ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವುದು ಅಸಾಧ್ಯ ಎಂದುಕೊಂಡು 150+ ಪದಾಧಿಕಾರಿಗಳಿಗೆ ಅವಕಾಶ ನೀಡಿದ್ದೇ? ಎಂದು ವ್ಯಂಗ್ಯವಾಗಿ ಕೇಳಿದೆ.
BJP has launched a twitter war against congress leaders. he also criticised the list of congress office-bearers, saying truth has no value in the congress party.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm