ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.
ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm