ಬ್ರೇಕಿಂಗ್ ನ್ಯೂಸ್
12-04-22 05:00 pm HK Desk news ಕರ್ನಾಟಕ
ಬೆಳಗಾವಿ, ಎ.12 : ಗುತ್ತಿಗೆದಾರ ಸಂತೋಷ ಪಾಟೀಲ ಎಂಬವರು ಸಚಿವ ಈಶ್ವರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿದ್ದರಿಂದ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದ ಹೋಟೆಲ್ಗೆ ಆಪ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮಾಜಿ ಸಿಎಂ ಬಿಎಸ್ವೈ ಬಿಜೆಪಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆ ನಡೆಸುತ್ತಿದ್ದಾಗ ಹೊರಗೆ ಸೇರಿದ ಕಾರ್ಯಕರ್ತರು ಘೆರಾವ್ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಆಪ್ ನಾಯಕ ರಾಜು ಟೋಪಣ್ಣನವರ ನೇತೃತ್ವದಲ್ಲಿ ಹೋಟೆಲ್ಗೆ ಮುತ್ತಿಗೆ ಹಾಕಿದ್ದು ಬಿಜೆಪಿ ನಾಯಕರಿಗೆ ಧಿಕ್ಕಾರ ಕೂಗಿದ್ದಾರೆ.

ಸಂತೋಷ ಸಾವಿಗೆಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆಪ್ ಕಾರ್ಯಕರ್ತರು ಆರೋಪಿಸಿದ್ದು ಸಚಿವ ಈಶ್ವರಪ್ಪ, ಬಿಎಸ್ವೈ, ಅರುಣ್ ಸಿಂಗ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಅಲ್ಲದೆ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಆಪ್ ಮುಖಂಡರ ಆಗ್ರಹಿಸಿದ್ದಾರೆ. ಮುತ್ತಿಗೆ ಹಾಕಿದ ಆಪ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿದ್ದು ಮಾಳಮಾರುತಿ ಠಾಣೆಗೆ ಕರೆದೊಯ್ದಿದ್ದಾರೆ.
AAP workers gheraoed a hotel where bjp leaders were holding a meeting after a contractor, santosh patil, committed suicide by writing down the name of minister Eshwarappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm