ಬ್ರೇಕಿಂಗ್ ನ್ಯೂಸ್
23-09-20 09:07 pm Headline Karnataka News Network ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 23: ಬೆಳಗಾವಿ ಸಂಸದ, ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಸಚಿವ ಸುರೇಶ್ ಅಂಗಡಿ (65) ವಿಧಿವಶರಾಗಿದ್ದಾರೆ.
ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಅಂಗಡಿ ಮೃತರಾಗಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ.
2004, 2009, 2014 ಹಾಗೂ 2019ರಲ್ಲಿ ನಾಲ್ಕು ಬಾರಿ ಸಂಸದರಾಗಿದ್ದರು. 15 ದಿನಗಳ ಹಿಂದೆ, ಹೃದಯ ಸಂಬಂಧಿ ರೋಗದಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಪಾಸಿಟಿವ್ ಆಗಿದ್ದರು, ಆದರೆ ಅದೇ ಕಾರಣದಿಂದ ಮೃತಪಟ್ಟಿದ್ದಾರೆಯೇ ಅನ್ನೋದು ದೃಢಪಟ್ಟಿಲ್ಲ. ಇತ್ತೀಚಿನ ದಿನದ ವರೆಗೂ ಬಹಳ ಆ್ಯಕ್ಟಿವ್ ಆಗಿದ್ದ ಸುರೇಶ್ ಅಂಗಡಿ ಮೃತರಾಗಿದ್ದು ಬಿಜೆಪಿ ಪಾಳಯದಲ್ಲಿ ದಿಗ್ಭ್ರಮೆ ಮೂಡಿಸಿದೆ.
ಪತ್ನಿ ಮತ್ತು ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಬೆಳಗಾವಿ ರಾಜಲಕ್ಷ್ಮಣ ಗೌಡ ಕಾಲೇಜಿನಲ್ಲಿ ಕಾನೂನು ಪದವಿ ಪಡೆದು ವಕೀಲಿ ವೃತ್ತಿ ಮಾಡಿಕೊಂಡಿದ್ದಲ್ಲದೆ ತುಂಬ ಸರಳ ವ್ಯಕ್ತಿತ್ವದಿಂದ ರಾಜ್ಯ ರಾಜಕೀಯದಲ್ಲಿ ಆಕರ್ಷಣೆ ಗಳಿಸಿದ್ದರು.
ಮೂಲತಃ ಶಿಕ್ಷಣೋದ್ಯಮಿ ಆಗಿದ್ದ ಸುರೇಶ್ ಅಂಗಡಿ, ಶಿಕ್ಷಣ ಸಂಸ್ಥೆಗಳನ್ನು ಹೊಂದಿದ್ದಾರೆ. ಬೆಳಗಾವಿ ಮೂಲಕ, ಮುಂಬೈ ಕರ್ನಾಟಕ ಭಾಗದಲ್ಲಿ ಪ್ರಭಾವಿ ರಾಜಕಾರಣಿಯಾಗಿ ಬೆಳೆದಿದ್ದರು.
ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ರೋಗ ಲಕ್ಷಣಗಳು ಇಲ್ಲವೆಂದು ಸ್ವತಃ ಸುರೇಶ್ ಅಂಗಡಿ ಹೇಳಿದ್ದರು. ಸೆಪ್ಟಂಬರ್ 11ರಂದು ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಸಚಿವರು ಟ್ವೀಟ್ ಮೂಲಕ ತಿಳಿಸಿದ್ದರು. ಒಂದು ವಾರದಿಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am