ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm