ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm