ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm