ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.

ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm