ಬ್ರೇಕಿಂಗ್ ನ್ಯೂಸ್
13-04-22 09:30 pm HK Desk news ಕರ್ನಾಟಕ
ಶಿವಮೊಗ್ಗ, ಎ.13: ಬಿಜೆಪಿ ಕಚೇರಿಯಲ್ಲಿ ಸಚಿವ ಈಶ್ವರಪ್ಪ ಸುದ್ದಿಗೋಷ್ಟಿ ನಡೆಸುತ್ತಿದ್ದಾಗಲೇ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು ಪೊಲೀಸ್ ಬಸ್ಸಿಗೆ ಕಲ್ಲು ತೂರಾಟವೂ ನಡೆದಿದೆ.
ಎರಡೂ ಕಡೆಯಲ್ಲಿ ಗುಂಪು ಸೇರಿ ಘೋಷಣೆ, ಧಿಕ್ಕಾರದ ಕೂಗು ಕೇಳಿಬಂತು. ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿದ ಪೊಲೀಸ್ ಬಸ್ಸಿಗೆ ಕಲ್ಲು ತೂರಲಾಗಿದೆ.
ಬಿಜೆಪಿ ಕಾರ್ಯಕರ್ತರು ಕೇಸರಿ ಶಾಲು ಮತ್ತು ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಭ್ರಷ್ಟ ಈಶ್ವರಪ್ಪನವರಿಗೆ ದಿಕ್ಕಾರ ಎಂದು ಘೋಷಣೆ ಕೂಗಿದರು. ಈ ವೇಳೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ತಡೆದು ವ್ಯಾನ್ ನಲ್ಲಿ ಕೂರಿಸಿದರು. ಬಿಜೆಪಿ ಕಡೆಯವರು ಕೇಸರಿ ಶಾಲನ್ನ ರುಮಾಲು ರೀತಿ ಸುತ್ತಿ ಘೋಷಣೆ ಕೂಗಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸ್ ವ್ಯಾನ್ ಗೆ ಕಲ್ಲು ತೂರಿದರಲ್ಲದೆ, ಚಪ್ಪಲಿಯನ್ನೂ ಎಸೆದರು.
ಪೊಲೀಸರ ನಿರ್ಲಕ್ಷವೇ ಘರ್ಷಣೆಗೆ ಕಾರಣ..
ಸಚಿವ ಈಶ್ವರಪ್ಪ ಸುದ್ದಿಗೋಷ್ಠಿ ವೇಳೆ ಪೊಲೀಸರು ಸರಿಯಾದ ಬಂದೋಬಸ್ತ್ ಮಾಡಿಕೊಳ್ಳದ ಕಾರಣ ಸಂಘರ್ಷ, ಜಟಾಪಟಿ ಉಂಟಾಗಿದೆ. ಕಚೇರಿ ಬಳಿ ಬ್ಯಾರಿಕೇಡ್ ನಿರ್ಮಿಸಿ ಬಂದೋ ಬಸ್ತ್ ಮಾಡಿರದ ಕಾರಣ ಗಲಾಟೆ ನಡೆದಿದೆ ಎನ್ನಲಾಗಿದೆ. ಎರಡು ಡಿಎ ಆರ್ ವ್ಯಾನ್ ಗಳನ್ನು ನಿಯೋಜಿಸಿದ್ದರೂ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿಗೆ ನುಗ್ಗುವ ವಿಷಯವನ್ನ ಗುಪ್ತಚರ ಇಲಾಖೆ ರವಾನಿಸಿತ್ತು.
Stole petled at bus demanding arrest of Eshwarappa in Shivamogga, tight security briefed up.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm