ಬ್ರೇಕಿಂಗ್ ನ್ಯೂಸ್
13-04-22 10:02 pm HK Desk news ಕರ್ನಾಟಕ
ಬೆಳಗಾವಿ, ಎ.13 : ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಗೆ ಕಾಂಗ್ರೆಸ್ ನಾಯಕರು ಭೇಟಿ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಸಂತೋಷ್ ಪತ್ನಿ ಮತ್ತು ತಾಯಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾವು ಇಲ್ಲಿ ರಾಜಕೀಯ ಮಾಡಲಿಕ್ಕೆ ಬಂದಿಲ್ಲ. ಜವಾಬ್ದಾರಿ ವಿರೋಧ ಪಕ್ಷವಾಗಿ ಅಮಾನವೀಯ ಸಾವಿಗೆ ನ್ಯಾಯ ಕೇಳುತ್ತಿದ್ದೇವೆ. ಸಾವಿಗೆ ಕಾರಣ ಈಶ್ವರಪ್ಪ ಅಂತ ಹೇಳಿದ್ದಾರೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಬೇಕು. ಪಕ್ಷದ ವತಿಯಿಂದ ನಮ್ಮ ಕೈಲಾದಷ್ಟು ಸಹಾಯ ಮಾಡ್ತೀವಿ. ನಾಲ್ಕು ಕೋಟಿ ರೂ. ಕೆಲಸ ಮಾಡಿದ್ದಾರೆ. ಮಂತ್ರಿ ಹೇಳದೇನೆ ಕೆಲಸ ಮಾಡಲಿಕ್ಕೆ ಬರಲ್ಲ. ಕೆಲಸ ಮಾಡಲಿಕ್ಕೆ ಹೇಳಿ ಬಿಲ್ ಪೇಮೆಂಟ್ ಮಾಡಬೇಕಾದಾಗ 40% ಕಮಿಷನ್ ಕೇಳಿದ್ದಾರೆ.
ಕೆಲಸ ಮಾಡಲಿಕ್ಕೆ ಹೆಂಡತಿ ಒಡವೆಗಳನ್ನ ಅಡ ಇಟ್ಟಿದ್ದರು ಸಂತೋಷ್. ನಾಲ್ಕು ಕೋಟಿ ಹಣ ಅವನಿಗೆ ಸಂದಾಯ ಮಾಡಬೇಕು. ಬಡ್ಡಿ ಸಾಲ ಮಾಡಿ ಕೆಲಸ ಮಾಡಿದ್ದಾರೆ. ಯಾವುದೇ ಸಾವಿಗೆ ಬೆಲೆ ಕಟ್ಟಲಿಕ್ಕೆ ಆಗಲ್ಲ. ಸರಕಾರ ಒಂದು ಕೋಟಿ ಪರಿಹಾರ ಕೊಡಲೇಬೇಕು. ಆತನ ಪತ್ನಿಗೆ ಸರಕಾರಿ ನೌಕರಿ ಕೊಡಬೇಕು. 11 ಲಕ್ಷ ಪರಿಹಾರವನ್ನ ನಾವು ಪಕ್ಷದಿಂದ ಪರಿಹಾರ ಕೊಡುತ್ತೇವೆ. ಈಶ್ವರಪ್ಪ ಅವರನ್ನು ಕೂಡಲೇ ಅರೆಸ್ಟ್ ಮಾಡಬೇಕು. ಕಾನೂನು ಎಲ್ಲರಿಗೂ ಒಂದೇ, ಎಫ್ಐಆರ್ ನಲ್ಲಿ 40 % ಕಮಿಷನ್ ಕೇಳಿದ್ದಾರೆ ಅಂತ ಇದೆ. ಅದಕ್ಕಾಗಿ ಭ್ರಷ್ಟಾಚಾರದ ಕಾಯ್ದೆಯಡಿ ಕೇಸ್ ಹಾಕಬೇಕಾಗುತ್ತದೆ. ಈಶ್ವರಪ್ಪ ಲಂಚ ಡಿಮ್ಯಾಂಡ್ ಮಾಡಿದಕ್ಕೆ ಸಂತೋಷ್ ಸಾವನ್ನಪ್ಪಿದ್ದಾನೆ. ಇದು ಅಮಾನವಿಯವಾದ ಕೃತ್ಯ. ಈಶ್ವರಪ್ಪ ಒಬ್ಬ ಭ್ರಷ್ಟ ಮಿನಿಸ್ಟರ್ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
A team of senior Congress leaders visited the house of Santosh K. Patil and met his family members on Wednesday.AICC general secretary in charge of Karnataka Randeep Singh Surjewala, Leader of the Opposition Siddaramaiah, and KPCC president D.K. Shivakumar were among those who visited the family.They spoke to Jayashree Patil, who said that her husband had pledged her gold jewellery to raise part of the loans taken to build roads in Hindalaga panchayat limits.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm