ಬ್ರೇಕಿಂಗ್ ನ್ಯೂಸ್
14-04-22 07:06 pm HK Desk news ಕರ್ನಾಟಕ
ಶಿವಮೊಗ್ಗ, ಏ 14: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಸುದ್ದಿಗೋಷ್ಠಿ ನಡೆಸಿದ ಕೆ. ಎಸ್. ಈಶ್ವರಪ್ಪ ರಾಜೀನಾಮೆ ತೀರ್ಮಾನ ಘೋಷಣೆ ಮಾಡಿದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಆರೋಪಿ ನಂಬರ್ 1.
ಬುಧವಾರ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದ ಈಶ್ವರಪ್ಪ ಗುರುವಾರ ರಾಜೀನಾಮೆ ಘೋಷಣೆ ಮಾಡಿದ್ದಾರೆ. "ಶುಕ್ರವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುತ್ತೇನೆ" ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ, "ನನ್ನನ್ನು ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂದು ರಾಜೀನಾಮೆ ನೀಡಿದ್ದೇನೆ" ಎಂದು ಹೇಳಿದರು.
"ಈ ಎಪಿಸೋಡ್ನಿಂದ ನಾನು ಮುಕ್ತವಾಗಿ ಹೊರಗೆ ಬರುತ್ತೀನಿ ಎಂಬ ಪೂರ್ಣ ವಿಶ್ವಾಸವಿದೆ. ನಂದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ" ಎಂದು ಈಶ್ವರಪ್ಪ ತಿಳಿಸಿದರು.
"ಈ ಬಗ್ಗೆ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ ಎಂದರು. ನಮ್ಮ ಮನೆ ದೇವರು ಚೌಡೇಶ್ವರಿ ನಿರಪರಾಧಿಯಾಗಿ ಹೊರ ಬರುತ್ತೇನೆ" ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Karnataka minister KS Eshwarappa, caught in a huge controversy following allegations of corruption and his alleged role in the suicide of a contractor, said he will step down from his post tomorrow evening. "Tomorrow I'm handing over the resignation letter to the Chief Minister. I thank you all for co-operation," he told reporters.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm