ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm