ಬ್ರೇಕಿಂಗ್ ನ್ಯೂಸ್
15-04-22 06:50 pm HK Desk news ಕರ್ನಾಟಕ
ಮಂಡ್ಯ, ಎ.15 : ಕುಮಾರಸ್ವಾಮಿ ತಾವು ಹಾಳಾಗವುದಲ್ಲದೇ ಅವರನ್ನು ನಂಬಿದವರನ್ನೂ ಹಾಳು ಮಾಡುತ್ತಿದ್ದಾರೆ. ದಕ್ಷಿಣ ಕರ್ನಾಟಕಕ್ಕೆ ಕುಮಾರಸ್ವಾಮಿ ಅನ್ಯಾಯ ಮಾಡಿದ್ದಾರೆ. ಕುಮಾರಸ್ವಾಮಿಗೆ ರಾಜಕೀಯ ಮಾಡುವುದು ಬಿಟ್ಟರೆ ಬೇರೇನು ಗೊತ್ತಿಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಕುಮಾರಸ್ವಾಮಿ ತಮ್ಮನ್ನು ಬಿಟ್ಟು ಬೇರೆ ಯಾರನ್ನೂ ಸಿಎಂ ಮಾಡಲ್ಲ. ದಲಿತ ಸಿಎಂ ಮತ್ತೊಂದು ಎಂದು ಓಲೈಕೆ ರಾಜಕೀಯ ಮಾತಾಡುತ್ತಾರೆ. ಅವರಿಗೆ ತಮ್ಮ ಕುಟುಂಬ ಬಿಟ್ಟರೆ ಯಾರು ಕಾಣಲ್ಲ. ಜೆಡಿಎಸ್ ನಾಯಕರಿಗೆ ಕಾಣುವುದು ಕುಮಾರಸ್ವಾಮಿ ಮತ್ತು ಅವರ ಫ್ಯಾಮಿಲಿ ಅಷ್ಟೇ. ನಮ್ಮ ಪಕ್ಷದಲ್ಲಿ ಯಾರು ಬೇಕಾದರು ಸಿಎಂ ಆಗಬಹುದು.

ಕುಮಾರಸ್ವಾಮಿ ಚುನಾವಣೆ ಕಾರಣಕ್ಕೆ ನಾಟಕ ಆಡುತ್ತಿದ್ದಾರೆ. ಇವರ ನಾಟಕ ಹೊಸದು ಅಲ್ಲ. ಕುಮಾರಸ್ವಾಮಿ ಹುಟ್ಟಿದ್ದೇ ನಾಟಕದಲ್ಲಿ. ನಾಟಕ ಆಡಿಕೊಂಡೇ ಕಣ್ಣೀರು ಹಾಕೋದು, ನಾಟಕ ಮಾಡೋದು, ಜನರಿಗೆ ಮೋಸ ಮಾಡೋದು. ಜನರಿಗೆ ಮೋಸ ಮಾಡಿಕೊಂಡೇ ಹಿಂದಿನಿಂದಲೂ ಕುಮಾರಸ್ವಾಮಿ ಬಂದಿದ್ದಾರೆ.
ಜಲಧಾರೆ ಕಾರ್ಯಕ್ರಮವು ಸಹ ಒಂದು ರೀತಿಯ ನಾಟಕ. ರಾಮ ನಗರದಲ್ಲಿ ಲಿಫ್ಟ್ ಇರಿಗೇಶನ್ ತೊರಿಸಿಕೊಟ್ಟಿದ್ದು ಬಿಜೆಪಿ. ನಮಗೆ ಕುಮಾರಸ್ವಾಮಿ ಅವರ ಸಹವಾಸ ಬೇಡ ಸ್ವಾಮಿ. ನಾವು ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸಂಬಂಧ ಮತ್ತು ಹೊಂದಾಣಿಕೆ ಇಟ್ಟುಕೊಳ್ಳಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವಷ್ಟು ಪಾಪದ ಕೆಲಸ ಇನ್ನೊಂದಿಲ್ಲ.
ಜನ ತಿರಸ್ಕಾರ ಮಾಡಿರುವವರನ್ನ ನಾವು ತಿರಸ್ಕಾರ ಮಾಡುತ್ತೇವೆ. ನಾವು ಜೆಡಿಎಸ್ ಅನ್ನು ನಮ್ಮಿಂದ ಬಹಿಷ್ಕಾರ ಮಾಡುತ್ತೇವೆ ಎಂದು ಹೇಳಿದರು.
Kumaraswamy is ruining not only himself but those who believe in him. Kumaraswamy has done injustice to South Karnataka. Minister Kumaraswamy said that he does not know what to do with politics.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm