ಬ್ರೇಕಿಂಗ್ ನ್ಯೂಸ್
16-04-22 03:28 pm HK Desk news ಕರ್ನಾಟಕ
ಬೆಳಗಾವಿ, ಎ.16 : ಸಂತೋಷ ಪಾಟೀಲ್ ಕಾಮಗಾರಿ ಬಗ್ಗೆ ಮನವಿ ಕೊಟ್ಟಿದ್ದಾಗಲೇ ಸರ್ಕಾರ ಎಚ್ಚತ್ತುಕೊಳ್ಳಬೇಕಿತ್ತು. ನಕಲಿ ಕಾಮಗಾರಿ ಆಗಿದ್ದರೆ ಯಾಕೆ ಕ್ರಮ ಕೈಗೊಂಡಿರಲಿಲ್ಲ. ಈಗ ಕಾಮಗಾರಿ ಆರ್ಡರ್ ಕೊಟ್ಟಿಲ್ಲಾಂದ್ರೆ ಯಾರು ನಂಬಬೇಕು ಇವರನ್ನು. ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ, ಅವರ ಹೆಸರು ಇರ್ತಿದ್ರೆ ಪೊಲೀಸರು ಬಂಧಿಸುತ್ತಿರಲಿಲ್ಲವೇ?ಎಫ್ಐಆರ್ ನಲ್ಲಿ ಹೆಸರಿರುವ ಆರೋಪಿಗಳನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ ರಾವ್ ಆಗ್ರಹಿಸಿದ್ದಾರೆ.
ಸರಕಾರದ್ದೇ ಭಾಗವಾಗಿರುವ ವ್ಯಕ್ತಿ ಆರೋಪಿ ಇರಬೇಕಿದ್ದರೆ ಸರ್ಕಾರವೇ ತನಿಖೆ ನಡೆಸುವುದು ಎಷ್ಟು ಸರಿ. ತನಿಖಾಧಿಕಾರಿಗೆ ಅಷ್ಟು ಸ್ವಾತಂತ್ರ್ಯ ಕೊಡುತ್ತಾರೆಯೇ.. ಕೋರ್ಟ್ ಕಣ್ಗಾವಲಿನಲ್ಲಿ ಅಥವಾ ನಿವೃತ್ತ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಿದರೆ ಓಕೆ. ಸರಕಾರದಡಿ ಇರುವ ಅಧಿಕಾರಿ ತನಿಖೆ ನಡೆಸೋದಾದ್ರೆ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎನ್ನುವುದು ಹೇಗೆ ಎಂದು ಭಾಸ್ಕರ್ ರಾವ್ ಪ್ರಶ್ನಿಸಿದರು.

ಗುತ್ತಿಗೆದಾರ ಸಂತೋಷ ಪಾಟೀಲ್ ವಿಶ್ವಾಸದ ಮೇಲೆ ಕೆಲಸ ಮಾಡಿದ್ದಿರಬಹುದು. ಆದರೆ ಆತನನ್ನು ಅವಮಾನಿಸಿ, ಕಾಯಿಸಿದ್ದು ಆತ್ಮಹತ್ಯೆಗೆ ಕಾರಣವಾಗಿದೆ. ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಆಮ್ ಆದ್ಮಿ ಪಕ್ಷವು ಇವರ ಭ್ರಷ್ಟಾಚಾರವನ್ನೇ ಮುಂದಿಟ್ಟು ಹೋರಾಟ ನಡೆಸಲಿದೆ. ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ. ಪ್ರಭಾವಿಗಳನ್ನು ಮುಟ್ಟೋಕೂ ಆಗಲ್ಲ ಎನ್ನುವ ಭ್ರಮೆಯನ್ನು ತೆಗೆದು ಹಾಕುತ್ತೇವೆ. ನಮಗೆ ಪ್ರಚಾರ ಮುಖ್ಯ ಅಲ್ಲ, ವ್ಯಕ್ತಿಗಳೂ ಮುಖ್ಯ ಅಲ್ಲ. ಎದುರಾಳಿ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರವೇ ಮುಖ್ಯ. ಭ್ರಷ್ಟಾಚಾರದ ಪರಿಣಾಮ ನೇರವಾಗಿ ಜನರ ಮೇಲಾಗುತ್ತಿದೆ. ನಾವು ಜನಸಾಮಾನ್ಯರ ಪಕ್ಷವಾಗಿದ್ದು ಜನರ ಪರ ನಿಲ್ಲುತ್ತೇವೆ ಎಂದು ಹೇಳಿದರು.
Santosh Patil worked on trust. Humiliation and shame have been the cause of suicide. Both national parties do not have the morality to speak about this. The money had to be released even after the work began. Both parties must shed crocodile tears. "Only the AAP has a moral right to speak about it," said Bhaskar Rao, a former IPS officer.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm