ಬ್ರೇಕಿಂಗ್ ನ್ಯೂಸ್
16-04-22 04:07 pm HK Desk news ಕರ್ನಾಟಕ
ಚಿಕ್ಕಮಗಳೂರು, ಎ.16 : ಉಡುಪಿ ಲಾಡ್ಜ್ ನಲ್ಲಿ ಈಶ್ವರಪ್ಪ ಹೆಸರೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿ ಮೂಲದ ಸಂತೋಷ್ ಪಾಟೀಲ್, ಅದಕ್ಕೂ ಹಿಂದೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮೂರು ದಿನ ವಾಸ್ತವ್ಯ ಹೂಡಿದ್ದರು. ಕೈಮರ ಸಮೀಪದ ಖಾಸಗಿ ಹೋಂ ಸ್ಟೇನಲ್ಲಿ ವಾಸ್ತವ್ಯ ಮಾಡಿದ್ದು ಈಗ ಚರ್ಚೆಗೆ ಕಾರಣವಾಗಿದೆ.
ಇಬ್ಬರು ಸ್ನೇಹಿತರ ಜೊತೆ ಆಗಮಿಸಿದ್ದ ಸಂತೋಷ್ ಪಾಟೀಲ್, ಮೂರು ದಿನ ಖುಷಿ ಖುಷಿಯಾಗಿಯೇ ಕಳೆದಿದ್ದರು. ಎಪ್ರಿಲ್ 8, 9 ಮತ್ತು 10ರಂದು ಮೂರು ದಿನಗಳ ಕಾಲ ಹೋಂ ಸ್ಟೇನಲ್ಲಿ ಕಳೆದಿದ್ದ ಸಂತೋಷ್ ಅಲ್ಲಿಂದ ನಾರ್ಮಲ್ ಆಗಿಯೇ ಹಿಂತಿರುಗಿದ್ದರು. ಅಲ್ಲಿದ್ದಾಗ ಸ್ನೇಹಿತರ ಜೊತೆ ಡ್ಯಾನ್ಸ್ ಮಾಡಿಕೊಂಡು ಹ್ಯಾಪಿ ಆಗಿ ಇದ್ದರು. ವಾಪಸ್ ಹೋಗುವಾಗ ಹೋಂ ಸ್ಟೇನಲ್ಲಿದ್ದ ನಾಯಿಗಳಿಗೆ ಬಿಸ್ಕೆಟ್ ಹಾಕಿ ಹೋಗಿದ್ದರು ಎಂದು ಅಲ್ಲಿನ ಸಿಬಂದಿ ಹೇಳುತ್ತಾರೆ.

ಹೋಂ ಸ್ಟೇನಲ್ಲಿ ಸಂತೋಷವಾಗಿದ್ದುದಲ್ಲದೆ, ಕಾಫಿನಾಡಿನ ಸೌಂದರ್ಯಕ್ಕೂ ಮಾರು ಹೋಗಿದ್ದ ಸಂತೋಷ್ ದಿಢೀರ್ ಆಗಿ ಸಾವಿನ ಬಗ್ಗೆ ಚಿಂತನೆ ನಡೆಸಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರು ಚಿಕ್ಕಮಗಳೂರಿಗೆ ಬಂದಿದ್ದು ಹೋಮ್ ಸ್ಟೇನಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹೋಂ ಸ್ಟೇಯಲ್ಲಿನ ಸಿಸಿಟಿವಿ ಡಿವಿಆರ್ ಅನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಿನ ಸಿಬ್ಬಂದಿಗಳಿಂದ ಸಂತೋಷ್ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
Santosh Patil is a Belgaum based contractor. He had spent 3 days in Kikinamadu (Chikkamagaluru) before committing suicide in Udupi. Santosh Patil spent three days in the lap of nature with friends.Santosh Patil's Suicide Case has caused considerable commotion in Karnataka Politics. Minister Eshwarappa had accused the Commission of leasing work. Controversy has stirred up quite a bit of state politics. Minister Ishwarappa has resigned from his post after Santosh's suicide. Udupi police have now launched an investigation into the suicide case.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm