ಬ್ರೇಕಿಂಗ್ ನ್ಯೂಸ್
16-04-22 10:24 pm HK Desk news ಕರ್ನಾಟಕ
ಹೊಸಪೇಟೆ, ಎ.16 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಆಗಿದ್ದನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಗಾಯಾಳುಗಳಿಗೆ ಬಿಟ್ಟುಕೊಟ್ಟು ತಾನು ಬೈಕ್ನಲ್ಲಿ ತೆರಳಿ ಸುದ್ದಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ,
ಹೊಸಪೇಟೆ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಕಾರಣಿ ಸಭೆ ನಡೆಯುವ ಜಾಗಕ್ಕೆ ಅಲ್ಲಿಂದ ಐದು ಕಿಮೀ ದೂರ ಇದ್ದುದರಿಂದ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಬ್ಬರ ಬೈಕಿನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಸ್ಥಳದಲ್ಲಿದ್ದ ಬೈಕ್ ಸವಾರನ ಜೊತೆಗೆ ಹಿಂಬದಿಯಲ್ಲಿ ಕುಳಿತು ಬಿಜೆಪಿ ಕಾರ್ಯಕಾರಿಣಿ ಸಭೆ ತಲುಪಿದ್ದು ಸಚಿವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
The Central Minister Shobha Karandlaje is going to have a car accident when the BJP efficiator walked to the BJP efficiency meeting in the Hidepace and gave his government vehicle into the bike.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm