ಬ್ರೇಕಿಂಗ್ ನ್ಯೂಸ್
16-04-22 10:24 pm HK Desk news ಕರ್ನಾಟಕ
ಹೊಸಪೇಟೆ, ಎ.16 : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಗೆ ತೆರಳುತ್ತಿದ್ದಾಗ ಕಾರು ಅಪಘಾತ ಆಗಿದ್ದನ್ನು ಕಂಡು ತಮ್ಮ ಸರಕಾರಿ ವಾಹನವನ್ನು ಗಾಯಾಳುಗಳಿಗೆ ಬಿಟ್ಟುಕೊಟ್ಟು ತಾನು ಬೈಕ್ನಲ್ಲಿ ತೆರಳಿ ಸುದ್ದಿಯಾಗಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯ ಕಾರಿಣಿಯಲ್ಲಿ ಭಾಗವಹಿಸಲು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ,
ಹೊಸಪೇಟೆ ಹೊರವಲಯದಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿತ್ತು. ಗಾಯಗೊಂಡಿದ್ದ ಸವಾರರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವೆ, ತಮ್ಮ ವಾಹನದಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

ರಾಜ್ಯ ಕಾರ್ಯಕಾರಣಿ ಸಭೆ ನಡೆಯುವ ಜಾಗಕ್ಕೆ ಅಲ್ಲಿಂದ ಐದು ಕಿಮೀ ದೂರ ಇದ್ದುದರಿಂದ ಶೋಭಾ ಕರಂದ್ಲಾಜೆ ಕಾರ್ಯಕರ್ತರೊಬ್ಬರ ಬೈಕಿನಲ್ಲಿ ಕುಳಿತು ಪ್ರಯಾಣಿಸಿದ್ದಾರೆ. ಸ್ಥಳದಲ್ಲಿದ್ದ ಬೈಕ್ ಸವಾರನ ಜೊತೆಗೆ ಹಿಂಬದಿಯಲ್ಲಿ ಕುಳಿತು ಬಿಜೆಪಿ ಕಾರ್ಯಕಾರಿಣಿ ಸಭೆ ತಲುಪಿದ್ದು ಸಚಿವರ ಮಾನವೀಯ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
The Central Minister Shobha Karandlaje is going to have a car accident when the BJP efficiator walked to the BJP efficiency meeting in the Hidepace and gave his government vehicle into the bike.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm