ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm