ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm