ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm