ಬ್ರೇಕಿಂಗ್ ನ್ಯೂಸ್
18-04-22 02:48 pm HK Desk news ಕರ್ನಾಟಕ
ಬಾಗಲಕೋಟ, ಎ.18 : ರಾಜ್ಯ ಸರಕಾರದ ಭ್ರಷ್ಟಾಚಾರ ಎಲ್ಲಿ ಮುಟ್ಟಿದೆ ಎಂದರೆ, ಮಠಗಳಿಗೆ ಕೊಡುವ ಅನುದಾನದಲ್ಲೂ ಶೇ.30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಎನ್ನುವ ಸ್ಥಿತಿ ಬಂದಿದೆ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಗಂಭೀರ ಆರೋ ಮಾಡಿದ್ದಾರೆ.
ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದಲ್ಲಿ ಸ್ವಾಮೀಜಿ ಈ ಮಾತು ಆಡಿದ್ದಾರೆ. ಎಸ್.ಆರ್ ಪಾಟೀಲ ನೇತೃತ್ವದಲ್ಲಿ ನಡೆದ ಟ್ರಾಕ್ಟರ್ ರ್ಯಾಲಿ ಸಮಾರೋಪದಲ್ಲಿ ಸ್ವಾಮೀಜಿ ಮಾತನಾಡಿದ್ದಾರೆ.
ಮಠಗಳಿಗೆ ಸಿಗುವ ಅನುದಾನದಲ್ಲಿಯೂ 30 ಪರ್ಸೆಂಟ್ ಕೊಟ್ಟರೆ ಮಾತ್ರ ಕಟ್ಟಡದ ಕಾಮಗಾರಿ ಶುರು ಆಗ್ತದೆ. ಈ ಪರ್ಸೆಂಟ್ ಕೊಡದೇ ಇದ್ದರೆ ಕಟ್ಟಡದ ಕೆಲಸ ಆಗಲ್ಲ. ಈ ಬಗ್ಗೆ ಅಧಿಕಾರಿಗಳೇ ಬಂದು ಹೇಳ್ತಾರೆ. ಎಲ್ಲಿಗೆ ಬಂತಲ್ಲ ಭ್ರಷ್ಟಾಚಾರ ಎಂದು ರಾಜ್ಯದ ಸ್ಥಿತಿಗತಿ ಬಗ್ಗೆ ಲೇವಡಿ ರೂಪದಲ್ಲಿ ಅಲವತ್ತುಕೊಂಡಿದ್ದಾರೆ.
Dingaleshwar swamiji alleges against BJP government says without 30 percent commission no grants for temple.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm