ಬ್ರೇಕಿಂಗ್ ನ್ಯೂಸ್
18-04-22 05:14 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18 : ಹುಬ್ಬಳ್ಳಿ ಗಲಾಟೆ ಸಂಬಂಧಿಸಿ ಎಲ್ಲರನ್ನೂ ಅರೆಸ್ಟ್ ಮಾಡಿದ್ದೇವೆ, ಜೊತೆಗೆ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರು ಇದ್ದಾರೆ, ಯಾವ ನಾಯಕರು ಇದ್ದಾರೆ. ಎಲ್ಲದರ ಬಗ್ಗೆ ತನಿಖೆಯಾಗಿ ಯಾರು ತಪ್ಪಿತಸ್ಥರಿದ್ದಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ, ಪಿಎಸ್ಐ ನೇಮಕಾತಿ ವಿಚಾರದಲ್ಲಿ ಹಲವಾರು ಕಂಪ್ಲೇಂಟ್ ಬಂತು. ಆರೋಪ ಬಂದ ತಕ್ಷಣ ಗೃಹ ಸಚಿವರು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಯಾರೇ ಇರಲಿ, ಯಾವ ಸೆಂಟರ್ ನಲ್ಲಿ ಪರೀಕ್ಷೆ ನಡೆದು ಪರೀಕ್ಷೆ ನಂತರ ಸುಪರ್ವೈಸರ್ ಲೆವಲ್ ನಲ್ಲಿ ಪ್ರಾಬ್ಲಂ ಆಗಿದ್ದರೆ ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ.

ಬೇರೆ ಸರ್ಕಾರದ ಇರುತ್ತಿದ್ದರೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದರು. ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಹೇಳಿದರು. ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯದ ಬಗ್ಗೆ ಕೇಳಿದ್ದಕ್ಕೆ ಸಿಐಡಿ ವರದಿ ಬಳಿಕ ಅದರ ವರದಿ ಆಧರಿಸಿ ಮುಂದೇನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದರು.
ಸಂಪುಟ ಪುನಾರಚನೆ ಕುರಿತ ಪ್ರಶ್ನೆಗೆ, ನಡ್ಡಾ ಹೇಳಿದ್ದಾರೆ, ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಆಮೇಲೆ ನೀವು ಬನ್ನಿ ಎಂದು ಹೇಳಿದ್ದಾರೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಅನ್ನೋ ಪ್ರಶ್ನೆಗೆ ಎಲ್ಲವೂ ದೆಹಲಿಯಲ್ಲಿ ತೀರ್ಮಾನವಾಗುತ್ತೆ ಎಂದು ಹೇಳಿದರು ಸಿಎಂ.
cm basavaraja bommi said proper legal action has been taken against the culprits for the riots and violence in Hubli . Speaking at the RT Nagar residence in Bangalore on Monday, he said many people have already been arrested.hubli has been arrested in connection with the riots. The case is being investigated. Who is behind the riot? Investigating what heroes are. Prosecutors will be prosecuted as an investigation.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm