ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm