ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm