ಬ್ರೇಕಿಂಗ್ ನ್ಯೂಸ್
20-04-22 09:25 pm HK Desk news ಕರ್ನಾಟಕ
ಮಡಿಕೇರಿ, ಎ.20: ಮದುವೆ ಮುಗಿಸಿ ಹಿಂದೆ ತೆರಳುತ್ತಿದ್ದಾಗ ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಮೈಸೂರು - ಕೊಡಗು ಹೆದ್ದಾರಿ ಹುಣಸೂರು ಬಳಿ ನಡೆದಿದೆ.
ಮೃತರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಪಾಲಿಬೆಟ್ಟ ಮೂಲದವರಾಗಿದ್ದು ಸಂಬಂಧಿಕರ ಮದುವೆಗಾಗಿ ಮೈಸೂರಿಗೆ ಬಂದಿದ್ದರು. ಮದುವೆ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮರಕ್ಕೆ ಡಿಕ್ಕಿ ಹೊಡೆದಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ. ರಾಜೇಶ್, ಅನಿಲ್, ಸಂತೋಷ್, ವಿನುತ್, ದಯಾನಂದ್, ಬಾಬು ಮೃತರು.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹುಣಸೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಡಿಕ್ಕಿಯಾದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಹುಣಸೂರಿನಿಂದ ಪಾಲಿಬೆಟ್ಟ ಕಡೆಗೆ ತೆರಳುತ್ತಿದ್ದಾಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅರಸು ಕಲ್ಲಹಳ್ಳಿ ಬಳಿ ಅವಘಡ ನಡೆದಿದೆ.
6 people were killed when a Bolero vehicle crashed into a tree near Kalpetta in Taluk on Wednesday .The deceased are Anil, Santosh, Vinut, Rajesh, Dayananda and Babu of Palibetta village of Virajpet Taluk in Kodagu district.The accident occurred when he was returning from Hunsur on his way back from a wedding ceremony, police said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm