ಬ್ರೇಕಿಂಗ್ ನ್ಯೂಸ್
24-09-20 02:45 pm Headline Karnataka News Network ಕರ್ನಾಟಕ
ಶಿವಮೊಗ್ಗ, ಸೆಪ್ಟಂಬರ್ 23: ವಿದ್ಯುತ್ ಕಂಬಕ್ಕೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತಪಟ್ಟವರನ್ನು ಕಲಾವತಿ (65), ಲೋಹಿತ್ (36) ಮತ್ತು ಶಶಾಂಕ್ (10) ಎಂದು ಗುರುತಿಸಲಾಗಿದೆ.
ರಿಪ್ಪನ್ ಪೇಟೆ ನಿವಾಸಿಗಳಾದ ಇವರು ಎರಡು ದಿನದ ಹಿಂದೆ ರಿಪ್ಪನ್ ಪೇಟೆಯಿಂದ ಧರ್ಮಸ್ಥಳಕ್ಕೆ ಹೋಗಿದ್ದರು. ಟಾಟಾ ಇಂಡಿಕಾ ಕಾರಿನಲ್ಲಿ ಆರು ಮಂದಿ ಹೋಗಿದ್ದರು. ಇಂದು ಮುಂಜಾನೆ ಧರ್ಮಸ್ಥಳದಿಂದ ರಿಪ್ಪನ್ ಪೇಟೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಗರ್ತಿಕೆರೆ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ವಿದ್ಯುತ್ ತಗುಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm