ಬ್ರೇಕಿಂಗ್ ನ್ಯೂಸ್
21-04-22 11:03 am Bengaluru Correspondent ಕರ್ನಾಟಕ
ಬೆಂಗಳೂರು, ಎ.21: ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡೆಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಎ.19ರಂದು ಸಭೆ ನಡೆದಿದ್ದು ಕಂಬಳ ಅಸೋಸಿಯೇಷನ್ ರಚನೆಗೆ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದ್ದಾರೆ.
Plan for implementation of State level kambala association, Manjunath Bhandary name makes sound
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm