ಬ್ರೇಕಿಂಗ್ ನ್ಯೂಸ್
22-04-22 03:13 pm HK Desk news ಕರ್ನಾಟಕ
ಶಿವಮೊಗ್ಗ, ಎ.22 : ಹುಬ್ಬಳ್ಳಿ ಗಲಭೆ ಪ್ರಕರಣದ ಬಗ್ಗೆ ಸರಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಠಿಣ ಕ್ರಮಕ್ಕೆ ಮೊದಲೇ ಸಲಹೆ ನೀಡಿದ್ದೆ. ರಾಜ್ಯದಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಒಂದು ವರ್ಷ ಪೂರ್ತಿ ಇದೇ ನಡೆಯುತ್ತದೆ. ರಾಜ್ಯದಲ್ಲಿ ಬೆಂಕಿ ಹಚ್ಚಲು ಬಿಜೆಪಿ ಪಕ್ಷ ಹೊರಟಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿ ಸರ್ಕಾರ ನಡೆಸುವವರು ಕಾಣದ ಕೈಗಳು ಆಡಿಸಿದಂತೆ ಆಡಳಿತ ನಡೆಸುತ್ತಿದ್ದಾರೆ. ಅದಕ್ಕೆ ಕಾಂಗ್ರೆಸ್ಸಿನ ಒಂದು ಗುಂಪು ಸಾಥ್ ಕೊಟ್ಟಿದೆ. ಕಳೆದ ಎರಡು ತಿಂಗಳಿಂದ ಗಲಭೆ, ಗಲಾಟೆ ನಡೆಯುತ್ತಿದ್ದು ಅದನ್ನು ತಡೆಯಲು ಸರಕಾರ ಸಂಪೂರ್ಣ ವಿಫಲವಾಗಿದೆ. ಯಾರೆಲ್ಲ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೋ ಮೊದಲು ಅವರನ್ನು ಬಂಧಿಸಬೇಕು ಎಂದು ಹಿಂದು ಸಂಘಟನೆಗಳ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದರು.
ಪರ್ಸೇಂಟೆಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಸರಕಾರದ ಹಣ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಹೇಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ರೀತಿಯ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ ಎಂದು ಪ್ರಶ್ನೆ ಮಾಡಿದ್ದಾರೆ.
Bjp is trying to set Karnataka on fire slams HD Kumarswami.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm