ಬ್ರೇಕಿಂಗ್ ನ್ಯೂಸ್
27-04-22 09:59 pm HK Desk ಕರ್ನಾಟಕ
ಮೈಸೂರು, ಎ.27: ಬೇಸಗೆ ರಜೆಯಲ್ಲಿ ಹಳ್ಳಿ ಸೊಗಡಿನ ಕಣ್ಣಾಮುಚ್ಚಾಲೆ ಆಟವಾಡಲು ಹೋಗಿ, ಐಸ್ ಕ್ರೀಮ್ ಬಾಕ್ಸ್ ಒಳಗಡೆ ಸಿಲುಕಿಕೊಂಡು ಇಬ್ಬರು ಬಾಲಕಿಯರು ದಾರುಣ ಸಾವು ಕಂಡ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ.
ಕಣ್ಣಾ ಮುಚ್ಚಾಲೆ ಆಟದಲ್ಲಿ ಅಡಗಿಕೊಳ್ಳಲು ಹೋಗಿ ಐಸ್ ಕ್ರೀಮ್ ಬಾಕ್ಸ್ ನಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕಿಯರು ಸಾವನ್ನಪ್ಪಿದ್ದಾರೆ. ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಗಿಲು ಹಾಕ್ಕೊಂಡು ಅವಿತುಕೊಂಡಿದ್ದು, ಬಾಗಿಲು ತೆರೆಯಲಾಗದೆ ಉಸಿರು ಗಟ್ಟಿ ಸಾವು ಕಂಡಿದ್ದಾರೆ. ಮಸಗೆ ಗ್ರಾಮದ ನಾಗರಾಜು ಮತ್ತು ಚಿಕ್ಕದೇವಮ್ಮ ಎಂಬವರ ಪುತ್ರಿ ಭಾಗ್ಯ (12) ಮತ್ತು ರಾಜನಾಯಕ ಮತ್ತು ಗೌರಮ್ಮ ಎಂಬವರ ಪುತ್ರಿ ಕಾವ್ಯ (7) ಮೃತ ಬಾಲಕಿಯರು.

ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ಐಸ್ ಕ್ರೀಮ್ ಬಾಕ್ಸ್ ಒಳಗೆ ಬಾಲಕಿಯರು ಅವಿತುಕೊಂಡಿದ್ದರು. ಅರ್ಧ ಗಂಟೆ ಕಳೆದರೂ ಹೊರಬರದ ಕಾರಣ ಹುಡುಕಾಡಿ, ಬಾಗಿಲು ತೆರೆದು ನೋಡಿದಾಗ ಉಸಿರುಗಟ್ಟಿ ಇಬ್ಬರು ಕೂಡ ಸಾವನ್ನಪ್ಪಿದ ರೀತಿ ಪತ್ತೆಯಾಗಿದ್ದರು.
ನಂಜನಗೂಡು ತಾಲ್ಲೂಕಿನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಿಸದೆ ಮೃತ ಬಾಲಕಿಯರಿಬ್ಬರ ಶವ ಸಂಸ್ಕಾರ ನಡೆಸಲಾಗಿದೆ. ಮಸಗೆ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Mysuru Two girls found dead in ice cream freezer box while playing games. The deceased are identified as Bagvya (12) and Kavya (7).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm