ಬ್ರೇಕಿಂಗ್ ನ್ಯೂಸ್
28-04-22 05:49 pm Bengalore Correspondnt ಕರ್ನಾಟಕ
ಬೆಂಗಳೂರು, ಏ 28: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ವಿಮಾನದಲ್ಲಿದ್ದ 150 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ.
ಥಾಯ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಮೊದಲೇ ಟೈರ್ ಸ್ಪೋಟಗೊಂಡಿದೆ. ಪೈಲೆಟ್ ವಿಮಾನವನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡುವಲ್ಲಿ ಸಫಲರಾಗಿದ್ದಾರೆ.
ಟಿಜಿ 325 ಬೋಯಿಂಗ್ 787-8 ಡ್ರೀಮ್ ಲೈನರ್ ವಿಮಾನ ಬ್ಯಾಂಕಾಕ್ನಿಂದ ಬೆಂಗಳೂರಿಗೆ ಆಗಮಿಸಿತ್ತು. ಏಪ್ರಿಲ್ 26ರಂದು 11.32ರ ಸುಮಾರಿಗೆ ಲ್ಯಾಂಡ್ ಆಗುವಾಗ ಟೈರ್ ಸ್ಫೋಟಗೊಂಡಿದೆ. ವಿಮಾನ ನಿಲ್ದಾಣದ ಸಿಬ್ಭಂದಿ ತಕ್ಷಣ ವಿಮಾನವನ್ನು ಸುರಕ್ಷಿತ ಪ್ರದೇಶಕ್ಕೆ ತೆಗೆದುಕೊಂಡು ಹೋದರು.
ವಿಮಾನಯಾನ ಸಂಸ್ಥೆಯ ತಾಂತ್ರಿಕ ತಂಡ ಬುಧವಾರ ಸಂಜೆ ಹೊಸ ಟೈರ್ ಜೊತೆ ಬೆಂಗಳೂರಿಗೆ ಆಗಮಿಸಿತು. ವಿಮಾನವನ್ನು ಪರಿಶೀಲನೆ ನಡೆಸಿತು. ಏಪ್ರಿಲ್ 28ರಂದು ಈ ವಿಮಾನ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹಾರಾಟ ನಡೆಸಿದೆ.
ವಿಮಾನದ ಹಿಂಬದಿಯ ಒಂದು ಟೈರ್ ಸ್ಫೋಟಗೊಂಡರೂ ಸಹ ಪೈಲೆಟ್ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಿದ್ದಾರೆ. ಇದರಿಂದಾಗಿ 150 ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಮಾನ ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ಬ್ಯಾಂಕಾಕ್ಗೆ ಹೊರಡಬೇಕಿತ್ತು. ಟೈರ್ ಸ್ಫೋಟಗೊಂಡ ಕಾರಣ ವಿಮಾನ ರದ್ದುಗೊಂಡಿತು. ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಕಾಯುವಂತಾಯಿತು.
Passengers on a Thai Airways flight from Bangkok had a close call recently when the plane’s tyre burst while it was landing at the Kempegowda International Airport. The harrowing incident went unnoticed by the pilot who and it was the ground staff at the KIA who saw something was amiss. It took place on Tuesday night after the Thai national carrier flying from Bangkok.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm