ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm