ಬ್ರೇಕಿಂಗ್ ನ್ಯೂಸ್
29-04-22 02:12 pm HK Desk News ಕರ್ನಾಟಕ
ತುಮಕೂರು, ಎ.29 : ತುಮಕೂರು ತಾಲೂಕಿನ ತುರುವೇಕೆರೆಯ ಚಿಕ್ಕ ಶೆಟ್ಟಿಕೆರೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನವ ವರ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಅರಸೀಕೆರೆ ತಾಲೂಕಿನ ಕಮಲಾಪುರ ನಿವಾಸಿ ನಂಜುಂಡಪ್ಪ ಅವರ ಮಗ ಪ್ರಸನ್ನಕುಮಾರ್ (30), ಸಂತೋಷ್ (29), ಚಾಲಕ ಚಿನ್ನಪ್ಪ (30) ಎಂದು ಗುರ್ತಿಸಲಾಗಿದೆ.
ವಾರದ ಹಿಂದೆಯಷ್ಟೇ ಅರಸೀಕೆರೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಸನ್ನಕುಮಾರ್ ಅವರಿಗೆ ಅದೇ ಗ್ರಾಮದ ಮೈಲನಹಳ್ಳಿ ಕೊಪ್ಪಲು ವಾಸಿ ಮಂದಾರ ಎಂಬವರ ಜೊತೆ ವಿವಾಹವಾಗಿತ್ತು. ಮನೆಗೆ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬೆಂಗಳೂರಿನಿಂದ ಕಮಲಾಪುರಕ್ಕೆ ಇನೋವಾ ಕಾರಿನಲ್ಲಿ ಆಗಮಿಸಿದ್ದರು. ನಸುಕಿನ ಜಾವ ಬೆಂಗಳೂರಿನತ್ತ ಮಾಯಸಂದ್ರ ಮಾರ್ಗವಾಗಿ ಸಂಬಂಧಿ ಸಂತೋಷ್ ಹಾಗೂ ಚಾಲಕ ಚಿನ್ನಪ್ಪ ಅವರೊಂದಿಗೆ ಪ್ರಯಾಣ ಬೆಳೆಸಿದ್ದರು.
ಚಿಕ್ಕ ಶೆಟ್ಟಿಕೆರೆ ಬಳಿ ಮೈಸೂರಿನಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಶ್ಚರ್ಯಕರ ರೀತಿಯಲ್ಲಿ ನವ ವಧು ಮಂದಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Three dead including bride groom in ghastly accident at Tumkur. The bride who was also travelling in the same car has escaped with minor injuries.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm