ಬ್ರೇಕಿಂಗ್ ನ್ಯೂಸ್
01-05-22 01:59 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 1: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 22,000 ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದು, 2022-23ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಒಟ್ಟು 22,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಎಲ್ಲಿ ಖಾಲಿ ಹುದ್ದೆಗಳಿವೆಯೋ ಅಲ್ಲಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜಿಲ್ಲಾ ಉಪ ನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ವಿವರ
ಬೆಂಗಳೂರು ಉತ್ತರ - 139, ಬೆಂಗಳೂರು ದಕ್ಷಿಣ - 230, ಬೆಂಗಳೂರು ಗ್ರಾಮಾಂತರ - 232, ಕೋಲಾರ - 251, ಚಿಕ್ಕಬಳ್ಳಾಪುರ - 337, ತುಮಕೂರು - 444, ಮಧುಗಿರಿ - 301, ಚಿತ್ರದುರ್ಗ - 499, ದಾವಣಗೆರೆ - 154, ಶಿವಮೊಗ್ಗ - 681, ರಾಮನಗರ - 264, ಮೈಸೂರು - 679, ಚಾಮರಾಜನಗರ - 343, ಮಂಡ್ಯ - 683, ಹಾಸನ - 302, ಚಿಕ್ಕಮಗಳೂರು - 188, ಕೊಡಗು - 156, ದಕ್ಷಿಣ ಕನ್ನಡ - 764, ಉಡುಪಿ - 310, ಬೆಳಗಾವಿ - 986,
ಚಿಕ್ಕೋಡಿ - 1355, ಉತ್ತರ ಕನ್ನಡ - 209, ಶಿರಸಿ - 606, ಗದಗ - 333,
ಧಾರವಾಡ - 389, ವಿಜಯಪುರ - 1157, ಹಾವೇರಿ - 511, ಗುಲಬರ್ಗಾ - 1743, ಯಾದಗಿರಿ - 1623, ಬಳ್ಳಾರಿ - 994, ರಾಯಚೂರು - 1833, ಕೊಪ್ಪಳ - 977, ವಿಜಯನಗರ - 774, ಬೀದರ್ - 570, ಬಾಗಲಕೋಟೆ - 987.
The vacancy of teachers in government primary schools in the state has been mandated for the appointment of a total of 22,000 Guest Teachers for the year 2022-23. Here is a complete list of District & Taluk vacancies for which Teachers in the State are allowed on 26-04-2022.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm