ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm