ಬ್ರೇಕಿಂಗ್ ನ್ಯೂಸ್
04-05-22 12:32 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 4: ಸಹಕಾರಿ ಕ್ಷೇತ್ರದ ಬೆಳಗಾವಿಯ ವಿವಿಧ ಬ್ಯಾಂಕುಗಳಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ 600 ಕೋಟಿ ರೂ. ಸಾಲ ಮಾಡಿದ್ದು ಅದನ್ನು ಮನ್ನಾ ಮಾಡಲು ಬಿಜೆಪಿ ಸರಕಾರ ಕಸರತ್ತು ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, '40% ಬಿಜೆಪಿಯ ಹಗರಣಗಳ ಸಾಲಿಗೆ ಮತ್ತೊಂದು ಅಕ್ರಮ ಸೇರ್ಪಡೆಯಾಗಿದೆ. ರಮೇಶ್ ಜಾರಕಿಹೊಳಿಯವರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಂಪೆನಿ ಹೆಸರಲ್ಲಿ ನಡೆಯುತ್ತಿರುವ 600 ಕೋಟಿ ವಂಚನೆಗೆ ಇಡೀ ಸರ್ಕಾರವೇ ಬೆಂಬಲವಾಗಿ ನಿಂತಿದೆ. ಅವರ ಸಾಲವನ್ನು NPA ಎಂದು ಪರಿಗಣಿಸುವಲ್ಲಿ ರಾಜ್ಯ ಸರ್ಕಾರ ಅಷ್ಟೇ ಅಲ್ಲ, ಕೇಂದ್ರ ಸರ್ಕಾರದ ಸಹಬಾಗಿತ್ವವೂ ಇದೆ ಎಂದು ಆರೋಪಿಸಿದೆ.

ಈವರೆಗೆ ಚೆಕ್ ಆಯ್ತು, RTGS ಆಯ್ತು, ಕಮಿಷನ್ ದಂಧೆ ಆಯ್ತು, ಈಗ ಭ್ರಷ್ಟಾಚಾರಕ್ಕೆ ಬಿಜೆಪಿ ಕಂಡುಕೊಂಡ ಹೊಸ ಮಾರ್ಗ "ಉದ್ದೇಶಪೂರ್ವಕ ದಿವಾಳಿ ಘೋಷಣೆ" ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಹೆಸರಲ್ಲಿ 610 ಕೋಟಿ ಸಾಲ ಇದ್ದು ಆ ಮೊತ್ತವನ್ನು ನುಂಗಿ ನೀರು ಕುಡಿಯಲು ಮುಂದಾಗಿದ್ದಾರೆ. ಇದರಿಂದ ಸಹಕಾರಿ ಬ್ಯಾಂಕ್ಗಳಿಗಾಗುವ ನಷ್ಟಕ್ಕೆ ಹೊಣೆ ಯಾರು ಸಹಕಾರ ಸಚಿವರೇ?' ಎಂದು ಕಾಂಗ್ರೆಸ್ ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.
ಚೆಕ್ ಆಯ್ತು, RTGS ಆಯ್ತು, ಕಮಿಷನ್ ಆಯ್ತು, ಈಗ ಭ್ರಷ್ಟಾಚಾರಕ್ಕೆ
— Karnataka Congress (@INCKarnataka) May 3, 2022
ಬಿಜೆಪಿ ಕಂಡುಕೊಂಡ ಹೊಸ ಮಾರ್ಗ
"ಉದ್ದೇಶಪೂರ್ವಕ ದಿವಾಳಿ ಘೋಷಣೆ"
ರಮೇಶ್ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಹೆಸರಲ್ಲಿ 600 ಕೋಟಿ ಮೊತ್ತವನ್ನು ನುಂಗಿ ನೀರು ಕುಡಿಯಲು ಮುಂದಾಗಿದ್ದಾರೆ.
ಸಹಕಾರ ಬ್ಯಾಂಕ್ಗಳ ಈ ನಷ್ಟಕ್ಕೆ ಹೊಣೆ ಯಾರು ಸಹಕಾರ ಸಚಿವರೇ?
The Congress on Monday attacked the Central government, saying it was "deliberate insolvency declaration" that the BJP has found a new way to corruption, now that it has been checked, RTGS, commissioned, and now the BJP has found a new way to corruption.in a series of tweets, the congress said, "in the name of sowbhagya laxmi sugars owned by ramesh jarkiholi, they have swallowed rs 600 crore and offered to drink water. who is the co-operative minister responsible for this loss to the co-operative banks?" it asked.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm