ಬ್ರೇಕಿಂಗ್ ನ್ಯೂಸ್
06-05-22 04:44 pm HK Desk News ಕರ್ನಾಟಕ
ಮೈಸೂರು, ಮೇ 6 : ಅಪಘಾತದಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ಮರಿಯೊಂದನ್ನು ನಡುರಸ್ತೆಯಲ್ಲಿ ಕಾಡುಹಂದಿಗಳು ಎಳೆದಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ತಮಿಳುನಾಡಿನ ಪಳನಿ - ಕೊಡೈಕೆನಾಲ್ ಅಥವಾ ಆಸನೂರು - ಕೊಳ್ಳೇಗಾಲದ ರಸ್ತೆಯಲ್ಲಿ ಘಟನೆ ಚಿತ್ರೀಕರಣ ಆಗಿದೆ ಎಂದು ಹೇಳಲಾಗುತ್ತಿದೆ. ನಿಖರವಾಗಿ ಎಲ್ಲಿ ಘಟನೆ ನಡೆದಿದೆ ಎಂಬುದರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.
ರಸ್ತೆ ಅಪಘಾತದಲ್ಲಿ ಪೆಟ್ಟು ಬಿದ್ದು ಅರೆ ಪ್ರಜ್ಞೆಯ ಸ್ಥಿತಿಯಲ್ಲಿದ್ದ ಚಿರತೆ ಮರಿಯನ್ನು ಮೂರು ಕಾಡು ಹಂದಿಗಳು ನಡುರಸ್ತೆಯಲ್ಲಿ ಎಳೆದಾಡಿ ತಿನ್ನಲು ಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒಂದು ಇನ್ನೊಂದನ್ನು ಬೇಟೆಯಾಡಿ ಬದುಕುವ ವನ್ಯಜೀವಿಗಳ ಸಹಜ ಬದುಕನ್ನು ಜಾಲತಾಣದಲ್ಲಿ ನೋಡಿ ಜನರು ಅವಾಕ್ಕಾಗಿದ್ದಾರೆ.
ಆಸನೂರು - ಕೊಳ್ಳೇಗಾಲ ರಸ್ತೆಯಲ್ಲಿ ನಡೆದಿದೆ ಎಂದು ರಾಜ್ಯದ ಅರಣ್ಯ ಇಲಾಖೆ, ಅರಣ್ಯಾಧಿಕಾರಿಗಳನ್ನು ಟ್ಯಾಗ್ ಮಾಡಿ ಜಾಲತಾಣದಲ್ಲಿ ಕೆಲವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ.
Disturbing Visuals
— WildLense® Eco Foundation 🇮🇳 (@WildLense_India) May 5, 2022
Claimed to be from Palani to Kodaikanal road. Probable reason might be RTA. pic.twitter.com/z79BNm4lsZ
The Western Ghats range runs down through the South West Side of India’s treasure of wildlife. It has an impressive number of species, mammals, plants, and wildlife sanctuaries. Last night a local journalist reported about the death of 1-year-old female leopard through a car on 60 km road from Palani to Kodaikanal.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm