ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm