ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm