ಬ್ರೇಕಿಂಗ್ ನ್ಯೂಸ್
08-05-22 07:46 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 8: ವ್ಯಕ್ತಿಯ ಶವವನ್ನು ಹಾಗೇ ಇಟ್ಟರೆ ಕೊಳೆಯಲು ಆರಂಭವಾಗುತ್ತದೆ. ಆದರೆ, ಕೆಲವು ರಾಸಾಯನಿಕ ಬಳಸಿ ನೂರಾರು ವರ್ಷಗಳ ಕಾಲ ಸುರಕ್ಷಿತವಾಗಿಡಲು ಸಾಧ್ಯವಿದೆ. ಇಂಥದ್ದೊಂದು ಅಪರೂಪದ ಸಂಶೋಧನೆಯನ್ನು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್ ಮಾಡಿದ್ದಾರೆ.
ವೈದ್ಯಲೋಕ ಅಚ್ಚರಿ ಪಡುವ ರೀತಿ ಬೆಂಗಳೂರಿನಲ್ಲಿ ವಿಶೇಷವಾದ ಪ್ರಯೋಗ ನಡೆದಿದೆ. ರಾಸಾಯನಿಕ ಬಳಸಿ ನೂರಾರು ವರ್ಷ ಸುರಕ್ಷಿತವಾಗಿಡುವ ಸಂಶೋಧನೆಯನ್ನು ಮಾಡಲಾಗಿದೆ. ಈ ವಿಚಾರ ಬೆಳಕಿಗೆ ತಂದಿದ್ದು ಬೆಂಗಳೂರಿನ ಆಕ್ಸ್ಫರ್ಡ್ ಕಾಲೇಜಿನ ವಿಧಿವಿಜ್ಞಾನ ತಜ್ಞ ಡಾ. ದಿನೇಶ್ ರಾವ್.
ವ್ಯಕ್ತಿ ಮರಣಿಸಿದ ನಂತರ ಕೆಲವು ರಾಸಾಯನಿಕಗಳನ್ನು ಬಳಸಿ ಜೀವಂತವಾಗಿ ಕಾಣುವ ರೀತಿಯಲ್ಲೇ ಮೃತದೇಹಗಳನ್ನು ಇಡಲಾಗಿದೆ. ಈ ಶವಗಳು ಕೊಳೆಯುವುದಿಲ್ಲ ಅಥವಾ ದುರ್ವಾಸನೆಯನ್ನೂ ಬೀರುವುದಿಲ್ಲ. ಹೀಗೆ ನಾಲ್ವರ ಶವಗಳನ್ನು ಒಂದೆಡೆ ಇಟ್ಟು ಪ್ರಾಯೋಗಿಕವಾಗಿ ಡಾ. ರಾವ್ ತೋರಿಸಿದ್ದಾರೆ. ಶವವನ್ನು ಕೊಳೆಯಲು ಬಿಡದೆ, ವಾಸನೆ ಬಾರದಂತೆಯೂ ಮಾಡುವ ವಿಶ್ವದ ಮೊಟ್ಟಮೊದಲ ಸಂಶೋಧನೆ ಇದು ಎನ್ನಲಾಗಿದೆ.
ಆನೇಕಲ್ ತಾಲೂಕಿನ ಆಕ್ಸ್ಫರ್ಡ್ ವೈದ್ಯಕೀಯ ಕಾಲೇಜಿನಲ್ಲಿ ಪುಟ್ಟ ಮಗುವಿನ ಶವ ಹಾಗೂ ಇತರೆ ಮೂವರು ವ್ಯಕ್ತಿಗಳ ಶವಗಳನ್ನು ಪ್ರದರ್ಶಿಸುವ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸಾಧಿಸಿರುವುದನ್ನು ಡಾ. ದಿನೇಶ್ ರಾವ್ ಪ್ರಸ್ತುತಪಡಿಸಿದ್ದಾರೆ.
Bangalore Oxford college students invent chemical that can keep dead body without being decayed.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm